ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

Published : Jun 27, 2021, 09:29 AM IST

* ಮಳೆ ನೀರಲ್ಲಿ ಸಂಪೂರ್ಣವಾಗಿ ಮುಳುಗಿದ ವಾಹನಗಳು
* ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರ ಪರದಾಟ
* ವರುಣನ ಅಬ್ಬರಕ್ಕೆ ನಲುಗಿ ಹೋದ ಜನರು
 

ರಾಯಚೂರು(ಜೂ.27): ಜಿಲ್ಲಾದ್ಯಂತ ತಡರಾತ್ರಿ ಭಾರೀ ಮಳೆಯಾಗಿದೆ. ಜಿಲ್ಲೆಯ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಹೊರಗಡೆ ನಿಲ್ಲಿಸಿದ ವಾಹನಗಳು ಸಂಪೂರ್ಣವಾಗಿ ಮುಳುಗಿವೆ. ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರು ಪರದಾಡಿದ್ದಾರೆ. ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಮಸ್ಕಿ ಪಟ್ಟಣದ ಗಾಂಧಿನಗರ ಕೆರೆಯಂತಾಗಿದೆ. ವರುಣನ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ.

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ! 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!