ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

Suvarna News   | Asianet News
Published : Jun 27, 2021, 09:29 AM IST

* ಮಳೆ ನೀರಲ್ಲಿ ಸಂಪೂರ್ಣವಾಗಿ ಮುಳುಗಿದ ವಾಹನಗಳು
* ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರ ಪರದಾಟ
* ವರುಣನ ಅಬ್ಬರಕ್ಕೆ ನಲುಗಿ ಹೋದ ಜನರು
 

ರಾಯಚೂರು(ಜೂ.27): ಜಿಲ್ಲಾದ್ಯಂತ ತಡರಾತ್ರಿ ಭಾರೀ ಮಳೆಯಾಗಿದೆ. ಜಿಲ್ಲೆಯ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಹೊರಗಡೆ ನಿಲ್ಲಿಸಿದ ವಾಹನಗಳು ಸಂಪೂರ್ಣವಾಗಿ ಮುಳುಗಿವೆ. ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರು ಪರದಾಡಿದ್ದಾರೆ. ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಮಸ್ಕಿ ಪಟ್ಟಣದ ಗಾಂಧಿನಗರ ಕೆರೆಯಂತಾಗಿದೆ. ವರುಣನ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ.

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?