ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

Suvarna News   | Asianet News
Published : Jun 27, 2021, 09:29 AM IST

* ಮಳೆ ನೀರಲ್ಲಿ ಸಂಪೂರ್ಣವಾಗಿ ಮುಳುಗಿದ ವಾಹನಗಳು
* ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರ ಪರದಾಟ
* ವರುಣನ ಅಬ್ಬರಕ್ಕೆ ನಲುಗಿ ಹೋದ ಜನರು
 

ರಾಯಚೂರು(ಜೂ.27): ಜಿಲ್ಲಾದ್ಯಂತ ತಡರಾತ್ರಿ ಭಾರೀ ಮಳೆಯಾಗಿದೆ. ಜಿಲ್ಲೆಯ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಹೊರಗಡೆ ನಿಲ್ಲಿಸಿದ ವಾಹನಗಳು ಸಂಪೂರ್ಣವಾಗಿ ಮುಳುಗಿವೆ. ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರು ಪರದಾಡಿದ್ದಾರೆ. ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಮಸ್ಕಿ ಪಟ್ಟಣದ ಗಾಂಧಿನಗರ ಕೆರೆಯಂತಾಗಿದೆ. ವರುಣನ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ.

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ! 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!