ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ಮಸ್ಕಿ..!

Suvarna News   | Asianet News
Published : Jun 27, 2021, 09:29 AM IST

* ಮಳೆ ನೀರಲ್ಲಿ ಸಂಪೂರ್ಣವಾಗಿ ಮುಳುಗಿದ ವಾಹನಗಳು
* ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರ ಪರದಾಟ
* ವರುಣನ ಅಬ್ಬರಕ್ಕೆ ನಲುಗಿ ಹೋದ ಜನರು
 

ರಾಯಚೂರು(ಜೂ.27): ಜಿಲ್ಲಾದ್ಯಂತ ತಡರಾತ್ರಿ ಭಾರೀ ಮಳೆಯಾಗಿದೆ. ಜಿಲ್ಲೆಯ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮನೆಯ ಹೊರಗಡೆ ನಿಲ್ಲಿಸಿದ ವಾಹನಗಳು ಸಂಪೂರ್ಣವಾಗಿ ಮುಳುಗಿವೆ. ಮಳೆ ನೀರು ಹೊರಗಡೆ ಹಾಕಲು ರಾತ್ರಿಯಿಡಿ ಜನರು ಪರದಾಡಿದ್ದಾರೆ. ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಮಸ್ಕಿ ಪಟ್ಟಣದ ಗಾಂಧಿನಗರ ಕೆರೆಯಂತಾಗಿದೆ. ವರುಣನ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ.

ಕರ್ನಾಟಕದ 15.40 ಲಕ್ಷ ಮಂದಿ ಕಾಡಲಿದೆ ಕೊರೋನಾ 3ನೇ ಅಲೆ; ಎಚ್ಚರಿಕೆ ನೀಡಿದ ತಜ್ಞರ ವರದಿ! 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್