ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

Suvarna News   | Asianet News
Published : Nov 15, 2020, 12:12 PM IST

ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವೂ ಇಲ್ಲ| ಅಗತ್ಯ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದ ಜನರು| ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿ|

ಬೆಂಗಳೂರು(ನ.15): ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಜನರು ಮೈಮರೆತು ಶಾಪಿಂಗ್‌ನಲ್ಲಿ ತೊಡಗಿದ್ದಾರೆ. ಹೌದು, ನಗರದ ವಿವಿಧ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಮಹಾಮಾರಿ ಕೊರೋನಾ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. 

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಮಾರ್ಕೆಟ್‌ನಲ್ಲಿ ಜನರು ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ. ಎಲ್ಲರೂ ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿಯಾಗಿದ್ದಾರೆ. ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ ಎಂಬ ಸಾಮಾನ್ಯ ಪ್ರಜ್ಞೆ ಕೂಡ ಜನರಲ್ಲಿ ಕಾಣಿಸುತ್ತಿಲ್ಲ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!