ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

Suvarna News   | Asianet News
Published : Nov 15, 2020, 12:12 PM IST

ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವೂ ಇಲ್ಲ| ಅಗತ್ಯ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದ ಜನರು| ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿ|

ಬೆಂಗಳೂರು(ನ.15): ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಜನರು ಮೈಮರೆತು ಶಾಪಿಂಗ್‌ನಲ್ಲಿ ತೊಡಗಿದ್ದಾರೆ. ಹೌದು, ನಗರದ ವಿವಿಧ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಮಹಾಮಾರಿ ಕೊರೋನಾ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. 

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಮಾರ್ಕೆಟ್‌ನಲ್ಲಿ ಜನರು ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ. ಎಲ್ಲರೂ ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿಯಾಗಿದ್ದಾರೆ. ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ ಎಂಬ ಸಾಮಾನ್ಯ ಪ್ರಜ್ಞೆ ಕೂಡ ಜನರಲ್ಲಿ ಕಾಣಿಸುತ್ತಿಲ್ಲ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!