ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

Published : Nov 15, 2020, 12:12 PM IST

ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವೂ ಇಲ್ಲ| ಅಗತ್ಯ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದ ಜನರು| ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿ|

ಬೆಂಗಳೂರು(ನ.15): ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಜನರು ಮೈಮರೆತು ಶಾಪಿಂಗ್‌ನಲ್ಲಿ ತೊಡಗಿದ್ದಾರೆ. ಹೌದು, ನಗರದ ವಿವಿಧ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಮಹಾಮಾರಿ ಕೊರೋನಾ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. 

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಮಾರ್ಕೆಟ್‌ನಲ್ಲಿ ಜನರು ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ. ಎಲ್ಲರೂ ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿಯಾಗಿದ್ದಾರೆ. ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ ಎಂಬ ಸಾಮಾನ್ಯ ಪ್ರಜ್ಞೆ ಕೂಡ ಜನರಲ್ಲಿ ಕಾಣಿಸುತ್ತಿಲ್ಲ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?