ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

ಮಹಾಮಾರಿ ಕೊರೋನಾ ಮರೆತು ಶಾಪಿಂಗ್‌ನಲ್ಲಿ ಗ್ರಾಹಕರು ಬ್ಯುಸಿ...!

Suvarna News   | Asianet News
Published : Nov 15, 2020, 12:12 PM IST

ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವೂ ಇಲ್ಲ| ಅಗತ್ಯ ವಸ್ತುಗಳ ಖರೀದಿಯಲ್ಲಿ ಮುಗಿಬಿದ್ದ ಜನರು| ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿ|

ಬೆಂಗಳೂರು(ನ.15): ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಜನರು ಮೈಮರೆತು ಶಾಪಿಂಗ್‌ನಲ್ಲಿ ತೊಡಗಿದ್ದಾರೆ. ಹೌದು, ನಗರದ ವಿವಿಧ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನರು ಮುಗಿಬಿದ್ದಿದ್ದಾರೆ. ಮಹಾಮಾರಿ ಕೊರೋನಾ ಜನರು ತಲೆಕೆಡಿಸಿಕೊಳ್ಳುತ್ತಿಲ್ಲ. 

ಬಾಗಲಕೋಟೆ: ದೀಪಾವಳಿ ಖರೀದಿಯಲ್ಲಿ ಮುಗಿಬಿದ್ದ ಜನ, ಮಾಸ್ಕ್‌ ಇಲ್ಲ, ಸಾಮಾಜಿಕ ಅಂತರವೂ ಇಲ್ಲ..!

ಮಾರ್ಕೆಟ್‌ನಲ್ಲಿ ಜನರು ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರವಂತೂ ಇಲ್ಲವೇ ಇಲ್ಲ. ಎಲ್ಲರೂ ಒಬ್ಬರಿಗೊಬ್ಬರು ಅಂಟಿಕೊಂಡು ಶಾಪಿಂಗ್‌ ಮಾಡೋದ್ರಲ್ಲಿ ಜನರು ಫುಲ್‌ ಬ್ಯುಸಿಯಾಗಿದ್ದಾರೆ. ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ ಎಂಬ ಸಾಮಾನ್ಯ ಪ್ರಜ್ಞೆ ಕೂಡ ಜನರಲ್ಲಿ ಕಾಣಿಸುತ್ತಿಲ್ಲ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!