ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

Published : Mar 17, 2024, 02:22 PM ISTUpdated : Mar 17, 2024, 02:23 PM IST

ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಹೊನ್ನಾವರದ ಬಡಗಣಿ‌ ನದಿಯ ತೂಗು ಸೇತುವೆ ಮೇಲೆ ಸಾಗುತ್ತಿದ್ದಾರೆ. 

ಉತ್ತರಕನ್ನಡ: ಹೊನ್ನಾವರದ ಬಡಗಣಿ‌ ನದಿಯ ಮೇಲೆ ಹಾಕಿರೋ‌ ತೂಗು ಸೇತುವೆ ಅಪಾಯದಲ್ಲಿದೆ. ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಸಾಗುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ತುಂಡಾಗಿ ಬಡಗಣಿ ನದಿಯ ಒಡಲನ್ನು ಈ ತೂಗು ಸೇತುವೆ ಸೇರುವ ಸಾಧ್ಯತೆ ಇದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಹಾಗೂ ಪಾವಿನ ಕುರ್ವೆ ಗ್ರಾಮಕ್ಕೆ ಸ‌ಂಪರ್ಕದ ಕೊಂಡಿಯಾಗಿದೆ . ಸುಮಾರು 100 ರಿಂದ 150 ಮೀಟರ್ ಉದ್ದವಾಗಿದೆ ಬಡಗಣಿ ನದಿಯ ಮೇಲಿನ ಈ ತೂಗು ಸೇತುವೆ, ಪ್ರಸ್ತುತ ಬಲಿಗಾಗಿ ಕಾಯ್ತಿದೆ. ಸುಮಾರು 21 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಸುಮಾರು 30 ಮೀಟರ್ ಎತ್ತರವಿರುವ ಪಿಲ್ಲರ್‌ಗಳಲ್ಲಿ ಕೂಡ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಅರಿವಿದ್ರೂ ಕಣ್ಣಿದ್ದು ಕುರುಡರಂತಾಗಿದ್ದಾರೆ ಜನಪ್ರತಿನಿಧಿಗಳು, ಅಧಿಕಾರಿಗಳು. 2002ರಲ್ಲಿ 14ರಿಂದ 17 ಲಕ್ಷ ರೂ. ವೆಚ್ಚದಲ್ಲಿ ಈ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ:  ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!