ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

Published : Mar 17, 2024, 02:22 PM ISTUpdated : Mar 17, 2024, 02:23 PM IST

ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಹೊನ್ನಾವರದ ಬಡಗಣಿ‌ ನದಿಯ ತೂಗು ಸೇತುವೆ ಮೇಲೆ ಸಾಗುತ್ತಿದ್ದಾರೆ. 

ಉತ್ತರಕನ್ನಡ: ಹೊನ್ನಾವರದ ಬಡಗಣಿ‌ ನದಿಯ ಮೇಲೆ ಹಾಕಿರೋ‌ ತೂಗು ಸೇತುವೆ ಅಪಾಯದಲ್ಲಿದೆ. ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಸಾಗುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ತುಂಡಾಗಿ ಬಡಗಣಿ ನದಿಯ ಒಡಲನ್ನು ಈ ತೂಗು ಸೇತುವೆ ಸೇರುವ ಸಾಧ್ಯತೆ ಇದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಹಾಗೂ ಪಾವಿನ ಕುರ್ವೆ ಗ್ರಾಮಕ್ಕೆ ಸ‌ಂಪರ್ಕದ ಕೊಂಡಿಯಾಗಿದೆ . ಸುಮಾರು 100 ರಿಂದ 150 ಮೀಟರ್ ಉದ್ದವಾಗಿದೆ ಬಡಗಣಿ ನದಿಯ ಮೇಲಿನ ಈ ತೂಗು ಸೇತುವೆ, ಪ್ರಸ್ತುತ ಬಲಿಗಾಗಿ ಕಾಯ್ತಿದೆ. ಸುಮಾರು 21 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಸುಮಾರು 30 ಮೀಟರ್ ಎತ್ತರವಿರುವ ಪಿಲ್ಲರ್‌ಗಳಲ್ಲಿ ಕೂಡ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಅರಿವಿದ್ರೂ ಕಣ್ಣಿದ್ದು ಕುರುಡರಂತಾಗಿದ್ದಾರೆ ಜನಪ್ರತಿನಿಧಿಗಳು, ಅಧಿಕಾರಿಗಳು. 2002ರಲ್ಲಿ 14ರಿಂದ 17 ಲಕ್ಷ ರೂ. ವೆಚ್ಚದಲ್ಲಿ ಈ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ:  ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!