ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

Published : Mar 17, 2024, 02:22 PM ISTUpdated : Mar 17, 2024, 02:23 PM IST

ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಹೊನ್ನಾವರದ ಬಡಗಣಿ‌ ನದಿಯ ತೂಗು ಸೇತುವೆ ಮೇಲೆ ಸಾಗುತ್ತಿದ್ದಾರೆ. 

ಉತ್ತರಕನ್ನಡ: ಹೊನ್ನಾವರದ ಬಡಗಣಿ‌ ನದಿಯ ಮೇಲೆ ಹಾಕಿರೋ‌ ತೂಗು ಸೇತುವೆ ಅಪಾಯದಲ್ಲಿದೆ. ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಸಾಗುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ತುಂಡಾಗಿ ಬಡಗಣಿ ನದಿಯ ಒಡಲನ್ನು ಈ ತೂಗು ಸೇತುವೆ ಸೇರುವ ಸಾಧ್ಯತೆ ಇದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಹಾಗೂ ಪಾವಿನ ಕುರ್ವೆ ಗ್ರಾಮಕ್ಕೆ ಸ‌ಂಪರ್ಕದ ಕೊಂಡಿಯಾಗಿದೆ . ಸುಮಾರು 100 ರಿಂದ 150 ಮೀಟರ್ ಉದ್ದವಾಗಿದೆ ಬಡಗಣಿ ನದಿಯ ಮೇಲಿನ ಈ ತೂಗು ಸೇತುವೆ, ಪ್ರಸ್ತುತ ಬಲಿಗಾಗಿ ಕಾಯ್ತಿದೆ. ಸುಮಾರು 21 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಸುಮಾರು 30 ಮೀಟರ್ ಎತ್ತರವಿರುವ ಪಿಲ್ಲರ್‌ಗಳಲ್ಲಿ ಕೂಡ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಅರಿವಿದ್ರೂ ಕಣ್ಣಿದ್ದು ಕುರುಡರಂತಾಗಿದ್ದಾರೆ ಜನಪ್ರತಿನಿಧಿಗಳು, ಅಧಿಕಾರಿಗಳು. 2002ರಲ್ಲಿ 14ರಿಂದ 17 ಲಕ್ಷ ರೂ. ವೆಚ್ಚದಲ್ಲಿ ಈ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ:  ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?