ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

ಅಪಾಯದ ಹಂತದಲ್ಲಿ ಬಡಗಣಿ ನದಿ ಮೇಲಿನ ತೂಗು ಸೇತುವೆ..ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿರುವ ಜನ

Published : Mar 17, 2024, 02:22 PM ISTUpdated : Mar 17, 2024, 02:23 PM IST

ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಹೊನ್ನಾವರದ ಬಡಗಣಿ‌ ನದಿಯ ತೂಗು ಸೇತುವೆ ಮೇಲೆ ಸಾಗುತ್ತಿದ್ದಾರೆ. 

ಉತ್ತರಕನ್ನಡ: ಹೊನ್ನಾವರದ ಬಡಗಣಿ‌ ನದಿಯ ಮೇಲೆ ಹಾಕಿರೋ‌ ತೂಗು ಸೇತುವೆ ಅಪಾಯದಲ್ಲಿದೆ. ತುಕ್ಕು ಹಿಡಿದ ಹಾಗೂ ತುಂಡಾದ ಹಲಗೆಗಳ ನಡುವೆಯೇ ಸರ್ಕಸ್ ಮಾಡ್ತಾ ಮಹಿಳೆಯರು, ಮಕ್ಕಳು, ವೃದ್ಧರು ಸಾಗುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ತುಂಡಾಗಿ ಬಡಗಣಿ ನದಿಯ ಒಡಲನ್ನು ಈ ತೂಗು ಸೇತುವೆ ಸೇರುವ ಸಾಧ್ಯತೆ ಇದೆ. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ಹಾಗೂ ಪಾವಿನ ಕುರ್ವೆ ಗ್ರಾಮಕ್ಕೆ ಸ‌ಂಪರ್ಕದ ಕೊಂಡಿಯಾಗಿದೆ . ಸುಮಾರು 100 ರಿಂದ 150 ಮೀಟರ್ ಉದ್ದವಾಗಿದೆ ಬಡಗಣಿ ನದಿಯ ಮೇಲಿನ ಈ ತೂಗು ಸೇತುವೆ, ಪ್ರಸ್ತುತ ಬಲಿಗಾಗಿ ಕಾಯ್ತಿದೆ. ಸುಮಾರು 21 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದು, ಸುಮಾರು 30 ಮೀಟರ್ ಎತ್ತರವಿರುವ ಪಿಲ್ಲರ್‌ಗಳಲ್ಲಿ ಕೂಡ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಅರಿವಿದ್ರೂ ಕಣ್ಣಿದ್ದು ಕುರುಡರಂತಾಗಿದ್ದಾರೆ ಜನಪ್ರತಿನಿಧಿಗಳು, ಅಧಿಕಾರಿಗಳು. 2002ರಲ್ಲಿ 14ರಿಂದ 17 ಲಕ್ಷ ರೂ. ವೆಚ್ಚದಲ್ಲಿ ಈ ತೂಗು ಸೇತುವೆ ನಿರ್ಮಾಣ ಮಾಡಲಾಗಿತ್ತು. 

ಇದನ್ನೂ ವೀಕ್ಷಿಸಿ:  ಮೋದಿಗೆ ಜಯಕಾರ..ಬಿಎಸ್‌ವೈಗೆ ಧಿಕ್ಕಾರ..! ಏನಿದು K S ಈಶ್ವರಪ್ಪ ರಣತಂತ್ರ..?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್