ಕ್ವಾರಂಟೈನ್‌: ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಕೈ ಮುರಿದ ವ್ಯಕ್ತಿ

ಕ್ವಾರಂಟೈನ್‌: ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಕೈ ಮುರಿದ ವ್ಯಕ್ತಿ

Suvarna News   | Asianet News
Published : May 23, 2020, 01:38 PM ISTUpdated : May 23, 2020, 01:44 PM IST

ಕ್ವಾರಂಟೈನ್‌  ಕೇಂದ್ರದಲ್ಲಿ ಚಿಕನ್‌ ಊಟ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ| ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಕಿಣ್ಣಿ ಅಬ್ಬಾಸ್‌ ಕೇಂದ್ರದಲ್ಲಿ ನಡೆದ ಘಟನೆ| ಸೋಮನಾಥ್‌ ಕಾಂಬಳೆ ಹಾಗೂ ಕುಟುಂಬಸ್ಥರಿಂದ ಆಶಾ ಕಾರ್ಯಕರ್ತೆ ಮೇಲೆ ಗೂಂಡಾಗಿರಿ|
 

ಕಲಬುರಗಿ(ಮೇ.23): ಕ್ವಾರಂಟೈನ್‌  ಕೇಂದ್ರದಲ್ಲಿ ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಅಳಂದ ತಾಲೂಕಿನ ಕಿಣ್ಣಿ ಅಬ್ಬಾಸ್‌ ಕೇಂದ್ರದಲ್ಲಿ ನಡೆದಿದೆ. ಸೋಮನಾಥ್‌ ಕಾಂಬಳೆ ಹಾಗೂ ಕುಟುಂಬಸ್ಥರು ಆಶಾ ಕಾರ್ಯಕರ್ತೆ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. 

ವಿಧಾನ ಪರಿಷತ್ ಚುನಾವಣೆ 2 ತಿಂಗಳು ಮುಂದೂಡಿಕೆ?

ಆಶಾ ಕಾರ್ಯಕರ್ತೆ ರೇಣುಕಾ ಎಂಬುವರ ಮೇಲೆ ಸೋಮನಾಥ್‌ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಕ್ವಾರಂಟೈನ್‌ ಕೇಂದ್ರದಲ್ಲಿ ನಾನ್‌ವೆಜ್‌ ಊಟ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ರೇಣುಕಾ ಅವರ ಕೈಯನ್ನ ಮುರಿದಿದ್ದಾನೆ. ಹೀಗಾಗಿ ಆರೋಪಿ ಸೋಮನಾಥ್‌ ಹಾಗೂ ಅವರು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?