ಕ್ವಾರಂಟೈನ್‌: ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಕೈ ಮುರಿದ ವ್ಯಕ್ತಿ

ಕ್ವಾರಂಟೈನ್‌: ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಕೈ ಮುರಿದ ವ್ಯಕ್ತಿ

Suvarna News   | Asianet News
Published : May 23, 2020, 01:38 PM ISTUpdated : May 23, 2020, 01:44 PM IST

ಕ್ವಾರಂಟೈನ್‌  ಕೇಂದ್ರದಲ್ಲಿ ಚಿಕನ್‌ ಊಟ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ| ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಕಿಣ್ಣಿ ಅಬ್ಬಾಸ್‌ ಕೇಂದ್ರದಲ್ಲಿ ನಡೆದ ಘಟನೆ| ಸೋಮನಾಥ್‌ ಕಾಂಬಳೆ ಹಾಗೂ ಕುಟುಂಬಸ್ಥರಿಂದ ಆಶಾ ಕಾರ್ಯಕರ್ತೆ ಮೇಲೆ ಗೂಂಡಾಗಿರಿ|
 

ಕಲಬುರಗಿ(ಮೇ.23): ಕ್ವಾರಂಟೈನ್‌  ಕೇಂದ್ರದಲ್ಲಿ ಚಿಕನ್‌ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಅಳಂದ ತಾಲೂಕಿನ ಕಿಣ್ಣಿ ಅಬ್ಬಾಸ್‌ ಕೇಂದ್ರದಲ್ಲಿ ನಡೆದಿದೆ. ಸೋಮನಾಥ್‌ ಕಾಂಬಳೆ ಹಾಗೂ ಕುಟುಂಬಸ್ಥರು ಆಶಾ ಕಾರ್ಯಕರ್ತೆ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. 

ವಿಧಾನ ಪರಿಷತ್ ಚುನಾವಣೆ 2 ತಿಂಗಳು ಮುಂದೂಡಿಕೆ?

ಆಶಾ ಕಾರ್ಯಕರ್ತೆ ರೇಣುಕಾ ಎಂಬುವರ ಮೇಲೆ ಸೋಮನಾಥ್‌ ಎಂಬ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಕ್ವಾರಂಟೈನ್‌ ಕೇಂದ್ರದಲ್ಲಿ ನಾನ್‌ವೆಜ್‌ ಊಟ ನೀಡದಿದ್ದಕ್ಕೆ ಆಶಾ ಕಾರ್ಯಕರ್ತೆ ರೇಣುಕಾ ಅವರ ಕೈಯನ್ನ ಮುರಿದಿದ್ದಾನೆ. ಹೀಗಾಗಿ ಆರೋಪಿ ಸೋಮನಾಥ್‌ ಹಾಗೂ ಅವರು ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ