ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

Published : May 20, 2021, 03:49 PM IST

* ಕೊರೋನಾ ಗೆದ್ದವನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌ 
* ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದ ಧರ್ಮರೆಡ್ಡಿ
* ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೀದರ್‌(ಮೇ.20): ಮಹಾಮಾರಿ ಕೊರೋನಾ ಗೆದ್ದವನ್ನ ಬ್ಲ್ಯಾಕ್‌ ಫಂಗಸ್‌ ಬಲಿ ಪಡೆದಿದೆ. ಹೌದು, ಜಿಲ್ಲೆಯ ಹುಮನಾಬಾದ್‌ನ ಜಗನ್ನಾಥ್‌ ಧರ್ಮರೆಡ್ಡಿ ಎಂಬುವರೇ ಬ್ಲ್ಯಾಕ್‌ ಫಂಗಸ್‌ನಿಂದ ಸಾವಪ್ಪಿದ ವ್ಯಕ್ತಿಯಾಗಿದ್ದಾರೆ. ಧರ್ಮರೆಡ್ಡಿ ಅವರು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದರು. ಆದ್ರೆ ಬ್ಲ್ಯಾಕ್‌ ಫಂಗಸ್‌ ದಾಳಿಯಿಂದಾಗಿ ಜಗನ್ನಾಥ್‌ ಧರ್ಮರೆಡ್ಡಿ ಕಣ್ಣು ಕಳೆದುಕೊಂಡಿದ್ದರು. ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ಬಾಗಲಕೋಟೆಯಲ್ಲಿ 9, ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!