ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

Suvarna News   | Asianet News
Published : May 20, 2021, 03:49 PM IST

* ಕೊರೋನಾ ಗೆದ್ದವನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌ 
* ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದ ಧರ್ಮರೆಡ್ಡಿ
* ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೀದರ್‌(ಮೇ.20): ಮಹಾಮಾರಿ ಕೊರೋನಾ ಗೆದ್ದವನ್ನ ಬ್ಲ್ಯಾಕ್‌ ಫಂಗಸ್‌ ಬಲಿ ಪಡೆದಿದೆ. ಹೌದು, ಜಿಲ್ಲೆಯ ಹುಮನಾಬಾದ್‌ನ ಜಗನ್ನಾಥ್‌ ಧರ್ಮರೆಡ್ಡಿ ಎಂಬುವರೇ ಬ್ಲ್ಯಾಕ್‌ ಫಂಗಸ್‌ನಿಂದ ಸಾವಪ್ಪಿದ ವ್ಯಕ್ತಿಯಾಗಿದ್ದಾರೆ. ಧರ್ಮರೆಡ್ಡಿ ಅವರು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದರು. ಆದ್ರೆ ಬ್ಲ್ಯಾಕ್‌ ಫಂಗಸ್‌ ದಾಳಿಯಿಂದಾಗಿ ಜಗನ್ನಾಥ್‌ ಧರ್ಮರೆಡ್ಡಿ ಕಣ್ಣು ಕಳೆದುಕೊಂಡಿದ್ದರು. ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ಬಾಗಲಕೋಟೆಯಲ್ಲಿ 9, ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?