ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

ಹುಮನಾಬಾದ್‌: ಕೊರೋನಾ ಗೆದ್ದವನನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌

Suvarna News   | Asianet News
Published : May 20, 2021, 03:49 PM IST

* ಕೊರೋನಾ ಗೆದ್ದವನ್ನ ಬಲಿ ಪಡೆದ ಬ್ಲ್ಯಾಕ್‌ ಫಂಗಸ್‌ 
* ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದ ಧರ್ಮರೆಡ್ಡಿ
* ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೀದರ್‌(ಮೇ.20): ಮಹಾಮಾರಿ ಕೊರೋನಾ ಗೆದ್ದವನ್ನ ಬ್ಲ್ಯಾಕ್‌ ಫಂಗಸ್‌ ಬಲಿ ಪಡೆದಿದೆ. ಹೌದು, ಜಿಲ್ಲೆಯ ಹುಮನಾಬಾದ್‌ನ ಜಗನ್ನಾಥ್‌ ಧರ್ಮರೆಡ್ಡಿ ಎಂಬುವರೇ ಬ್ಲ್ಯಾಕ್‌ ಫಂಗಸ್‌ನಿಂದ ಸಾವಪ್ಪಿದ ವ್ಯಕ್ತಿಯಾಗಿದ್ದಾರೆ. ಧರ್ಮರೆಡ್ಡಿ ಅವರು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾದಿಂದ ಗುಣಮುಖರಾಗಿದ್ದರು. ಆದ್ರೆ ಬ್ಲ್ಯಾಕ್‌ ಫಂಗಸ್‌ ದಾಳಿಯಿಂದಾಗಿ ಜಗನ್ನಾಥ್‌ ಧರ್ಮರೆಡ್ಡಿ ಕಣ್ಣು ಕಳೆದುಕೊಂಡಿದ್ದರು. ಹೈದರಾಬಾದ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. 

ಬಾಗಲಕೋಟೆಯಲ್ಲಿ 9, ಬೆಂಗಳೂರಿನಲ್ಲಿ 14 ಮಂದಿಗೆ ಬ್ಲ್ಯಾಕ್ ಫಂಗಸ್

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ