ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

Published : Jan 24, 2023, 01:28 PM ISTUpdated : Jan 24, 2023, 01:56 PM IST

ರಾಜಧಾನಿ ಬೆಂಗಳೂರಿನಲ್ಲಿ ದುಡ್ಡಿನ ಮಳೆ ಸುರಿದಿದ್ದು, ಏಕಾಏಕಿ ಆಗಸದಿಂದ ಗರಿಗರಿ ನೋಟುಗಳು ತೇಲಿ ಬಂದಿವೆ.

ಬೆಂಗಳೂರಿನ ಕೆ.ಆರ್‌ ಮಾರ್ಕೆಟ್‌ನಲ್ಲಿ 10 ರೂಪಾಯಿ ಮುಖಬೆಲೆಯ ನೋಟು ಎಸೆದು ವ್ಯಕ್ತಿ ಪರಾರಿಯಾಗಿದ್ದಾನೆ. ಅರುಣ ನಿಂದ ಮಾರ್ಕೆಟ್ ಫ್ಲೈ ಓವರ್ ಮೇಲಿಂದ ಹಣ ಎಸೆಯಲಾಗಿದ್ದು, ಹಣ ಬಾಚಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಕೆ.ಆರ್ ಮಾರ್ಕೇಟ್ ಪೊಲೀಸರು ಸ್ಥಳಕ್ಕೆ‌ ದೌಡಾಯಿಸಿದ್ದು, ಹಣ ಎಸೆದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸುವರ್ಣ ನ್ಯೂಸ್ ಜೊತೆ ಹಣ ಎಸೆದ ಅರುಣ್ ಮಾತನಾಡಿದ್ದು, ನಾನು ರೀಲ್ಸ್ ಮಾಡುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಪೊಲೀಸರು ಮಾತಾಡಿದ್ರು, ಸಮಯ ಕೇಳಿದ್ದೇನೆ. ನನಗೆ ಸ್ವಲ್ಪ ಸಮಯ ಕೊಟ್ರೆ ಎಲ್ಲಾ ಪ್ರಶ್ನೆಗೆ ಉತ್ತರ ಕೊಡ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more