ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

Published : Jan 24, 2023, 01:28 PM ISTUpdated : Jan 24, 2023, 01:56 PM IST

ರಾಜಧಾನಿ ಬೆಂಗಳೂರಿನಲ್ಲಿ ದುಡ್ಡಿನ ಮಳೆ ಸುರಿದಿದ್ದು, ಏಕಾಏಕಿ ಆಗಸದಿಂದ ಗರಿಗರಿ ನೋಟುಗಳು ತೇಲಿ ಬಂದಿವೆ.

ಬೆಂಗಳೂರಿನ ಕೆ.ಆರ್‌ ಮಾರ್ಕೆಟ್‌ನಲ್ಲಿ 10 ರೂಪಾಯಿ ಮುಖಬೆಲೆಯ ನೋಟು ಎಸೆದು ವ್ಯಕ್ತಿ ಪರಾರಿಯಾಗಿದ್ದಾನೆ. ಅರುಣ ನಿಂದ ಮಾರ್ಕೆಟ್ ಫ್ಲೈ ಓವರ್ ಮೇಲಿಂದ ಹಣ ಎಸೆಯಲಾಗಿದ್ದು, ಹಣ ಬಾಚಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಕೆ.ಆರ್ ಮಾರ್ಕೇಟ್ ಪೊಲೀಸರು ಸ್ಥಳಕ್ಕೆ‌ ದೌಡಾಯಿಸಿದ್ದು, ಹಣ ಎಸೆದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸುವರ್ಣ ನ್ಯೂಸ್ ಜೊತೆ ಹಣ ಎಸೆದ ಅರುಣ್ ಮಾತನಾಡಿದ್ದು, ನಾನು ರೀಲ್ಸ್ ಮಾಡುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಪೊಲೀಸರು ಮಾತಾಡಿದ್ರು, ಸಮಯ ಕೇಳಿದ್ದೇನೆ. ನನಗೆ ಸ್ವಲ್ಪ ಸಮಯ ಕೊಟ್ರೆ ಎಲ್ಲಾ ಪ್ರಶ್ನೆಗೆ ಉತ್ತರ ಕೊಡ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more