ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ: ಹಣ ಎಸೆದ ವ್ಯಕ್ತಿ ಹೇಳಿದ್ದೇನು?

Published : Jan 24, 2023, 01:28 PM ISTUpdated : Jan 24, 2023, 01:56 PM IST

ರಾಜಧಾನಿ ಬೆಂಗಳೂರಿನಲ್ಲಿ ದುಡ್ಡಿನ ಮಳೆ ಸುರಿದಿದ್ದು, ಏಕಾಏಕಿ ಆಗಸದಿಂದ ಗರಿಗರಿ ನೋಟುಗಳು ತೇಲಿ ಬಂದಿವೆ.

ಬೆಂಗಳೂರಿನ ಕೆ.ಆರ್‌ ಮಾರ್ಕೆಟ್‌ನಲ್ಲಿ 10 ರೂಪಾಯಿ ಮುಖಬೆಲೆಯ ನೋಟು ಎಸೆದು ವ್ಯಕ್ತಿ ಪರಾರಿಯಾಗಿದ್ದಾನೆ. ಅರುಣ ನಿಂದ ಮಾರ್ಕೆಟ್ ಫ್ಲೈ ಓವರ್ ಮೇಲಿಂದ ಹಣ ಎಸೆಯಲಾಗಿದ್ದು, ಹಣ ಬಾಚಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಕೆ.ಆರ್ ಮಾರ್ಕೇಟ್ ಪೊಲೀಸರು ಸ್ಥಳಕ್ಕೆ‌ ದೌಡಾಯಿಸಿದ್ದು, ಹಣ ಎಸೆದ ವ್ಯಕ್ತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸುವರ್ಣ ನ್ಯೂಸ್ ಜೊತೆ ಹಣ ಎಸೆದ ಅರುಣ್ ಮಾತನಾಡಿದ್ದು, ನಾನು ರೀಲ್ಸ್ ಮಾಡುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಪೊಲೀಸರು ಮಾತಾಡಿದ್ರು, ಸಮಯ ಕೇಳಿದ್ದೇನೆ. ನನಗೆ ಸ್ವಲ್ಪ ಸಮಯ ಕೊಟ್ರೆ ಎಲ್ಲಾ ಪ್ರಶ್ನೆಗೆ ಉತ್ತರ ಕೊಡ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಸ್ವಾಗತ ಕೋರಿ ಆರ್‌.ಡಿ ಪಾಟೀಲ್‌ ಬ್ಯಾನರ್‌

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more