ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

Published : Jun 02, 2020, 01:31 PM IST

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ರಾಯಚೂರು(ಜೂ.02): ನನ್ನನ್ನು ಮನೆಗೆ ಕಳಿಸಿ ಎಂದು ರೈಲ್ವೇ ವಿದ್ಯುತ್ ಕಂಬವೇರಿ ಹೈಡ್ರಾಮಾ ಮಾಡಲು ಹೋಗಿ ಸುಟ್ಟು ಕರಕಲಾದ ಘಟನೆ ನಗರದ ಅರಬ್ ಮೊಗಲ್ಲಾದ ಒಳ ಸೇತುವೆ ಬಳಿ ನಡೆದಿದೆ.

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ವಿದ್ಯುತ್ ಶಾಕ್ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ನೋಡನೋಡುತ್ತಿದ್ದಂತೆ ತಂತಿಯಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೆಯೇ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ, ನೀರು ಹಾಗೂ ಕರೆಂಟ್ ಜತೆ ಚೆಲ್ಲಾಟವಾಡಬಾರದು ಎನ್ನುವುದಕ್ಕೆ ಇದು ಜೀವಂತ ಉದಾಹರಣೆ. ಏನೋ ಮಾಡಲು ಹೋಗಿ ಈ ವ್ಯಕ್ತಿ ಜೀವ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!