ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

Published : Jun 02, 2020, 01:31 PM IST

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ರಾಯಚೂರು(ಜೂ.02): ನನ್ನನ್ನು ಮನೆಗೆ ಕಳಿಸಿ ಎಂದು ರೈಲ್ವೇ ವಿದ್ಯುತ್ ಕಂಬವೇರಿ ಹೈಡ್ರಾಮಾ ಮಾಡಲು ಹೋಗಿ ಸುಟ್ಟು ಕರಕಲಾದ ಘಟನೆ ನಗರದ ಅರಬ್ ಮೊಗಲ್ಲಾದ ಒಳ ಸೇತುವೆ ಬಳಿ ನಡೆದಿದೆ.

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ವಿದ್ಯುತ್ ಶಾಕ್ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ನೋಡನೋಡುತ್ತಿದ್ದಂತೆ ತಂತಿಯಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೆಯೇ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ, ನೀರು ಹಾಗೂ ಕರೆಂಟ್ ಜತೆ ಚೆಲ್ಲಾಟವಾಡಬಾರದು ಎನ್ನುವುದಕ್ಕೆ ಇದು ಜೀವಂತ ಉದಾಹರಣೆ. ಏನೋ ಮಾಡಲು ಹೋಗಿ ಈ ವ್ಯಕ್ತಿ ಜೀವ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!