ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

Suvarna News   | Asianet News
Published : Jun 02, 2020, 01:31 PM IST

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ರಾಯಚೂರು(ಜೂ.02): ನನ್ನನ್ನು ಮನೆಗೆ ಕಳಿಸಿ ಎಂದು ರೈಲ್ವೇ ವಿದ್ಯುತ್ ಕಂಬವೇರಿ ಹೈಡ್ರಾಮಾ ಮಾಡಲು ಹೋಗಿ ಸುಟ್ಟು ಕರಕಲಾದ ಘಟನೆ ನಗರದ ಅರಬ್ ಮೊಗಲ್ಲಾದ ಒಳ ಸೇತುವೆ ಬಳಿ ನಡೆದಿದೆ.

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ವಿದ್ಯುತ್ ಶಾಕ್ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ನೋಡನೋಡುತ್ತಿದ್ದಂತೆ ತಂತಿಯಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೆಯೇ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ, ನೀರು ಹಾಗೂ ಕರೆಂಟ್ ಜತೆ ಚೆಲ್ಲಾಟವಾಡಬಾರದು ಎನ್ನುವುದಕ್ಕೆ ಇದು ಜೀವಂತ ಉದಾಹರಣೆ. ಏನೋ ಮಾಡಲು ಹೋಗಿ ಈ ವ್ಯಕ್ತಿ ಜೀವ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್