ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

Suvarna News   | Asianet News
Published : Jun 02, 2020, 01:31 PM IST

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ರಾಯಚೂರು(ಜೂ.02): ನನ್ನನ್ನು ಮನೆಗೆ ಕಳಿಸಿ ಎಂದು ರೈಲ್ವೇ ವಿದ್ಯುತ್ ಕಂಬವೇರಿ ಹೈಡ್ರಾಮಾ ಮಾಡಲು ಹೋಗಿ ಸುಟ್ಟು ಕರಕಲಾದ ಘಟನೆ ನಗರದ ಅರಬ್ ಮೊಗಲ್ಲಾದ ಒಳ ಸೇತುವೆ ಬಳಿ ನಡೆದಿದೆ.

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ವಿದ್ಯುತ್ ಶಾಕ್ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ನೋಡನೋಡುತ್ತಿದ್ದಂತೆ ತಂತಿಯಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೆಯೇ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ, ನೀರು ಹಾಗೂ ಕರೆಂಟ್ ಜತೆ ಚೆಲ್ಲಾಟವಾಡಬಾರದು ಎನ್ನುವುದಕ್ಕೆ ಇದು ಜೀವಂತ ಉದಾಹರಣೆ. ಏನೋ ಮಾಡಲು ಹೋಗಿ ಈ ವ್ಯಕ್ತಿ ಜೀವ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!