ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

ವಿದ್ಯುತ್ ಕಂಬ ಹತ್ತಿ ಹೈಡ್ರಾಮಾ ಮಾಡಲು ಹೋದ ವ್ಯಕ್ತಿ ಸಾವು

Suvarna News   | Asianet News
Published : Jun 02, 2020, 01:31 PM IST

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ರಾಯಚೂರು(ಜೂ.02): ನನ್ನನ್ನು ಮನೆಗೆ ಕಳಿಸಿ ಎಂದು ರೈಲ್ವೇ ವಿದ್ಯುತ್ ಕಂಬವೇರಿ ಹೈಡ್ರಾಮಾ ಮಾಡಲು ಹೋಗಿ ಸುಟ್ಟು ಕರಕಲಾದ ಘಟನೆ ನಗರದ ಅರಬ್ ಮೊಗಲ್ಲಾದ ಒಳ ಸೇತುವೆ ಬಳಿ ನಡೆದಿದೆ.

ಹೈಡ್ರಾಮಾ ಮಾಡಲು ಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಮನವೊಲಿಸಿ ಕೆಳಗಿಳಿಯುವಂತೆ ಮನವಿ ಮಾಡಿಕೊಂಡಿಕ್ಕೊಂಡಿದ್ದಾರೆ. ಸ್ಥಳೀಯರ ಮಾತು ಕೇಳಿ ರೈಲ್ವೇ ವಿದ್ಯುತ್ ಕಂಬದಿಂದ ಕೆಳಗಿಳಿಯುವ ವೇಳೆಯಲ್ಲಿ ಕರೆಂಟ್ ಶಾಕ್ ಹೊಡೆದಿದೆ.

ವಿದ್ಯುತ್ ಶಾಕ್ ಹೊಡೆಯುತ್ತಿದ್ದಂತೆ ಆ ವ್ಯಕ್ತಿ ನೋಡನೋಡುತ್ತಿದ್ದಂತೆ ತಂತಿಯಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾನೆ. ಈ ವ್ಯಕ್ತಿಯ ಹೆಸರು, ವಿಳಾಸ ಹಾಗೆಯೇ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ರಾಯಚೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ, ನೀರು ಹಾಗೂ ಕರೆಂಟ್ ಜತೆ ಚೆಲ್ಲಾಟವಾಡಬಾರದು ಎನ್ನುವುದಕ್ಕೆ ಇದು ಜೀವಂತ ಉದಾಹರಣೆ. ಏನೋ ಮಾಡಲು ಹೋಗಿ ಈ ವ್ಯಕ್ತಿ ಜೀವ ಕಳೆದುಕೊಂಡಿದ್ದು ಮಾತ್ರ ವಿಪರ್ಯಾಸ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!