ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದವನೇ ಸೋಂಕಿಗೆ ಬಲಿ

May 29, 2021, 7:55 PM IST

ಶಿವಮೊಗ್ಗ, (ಮೇ.29): ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ.

ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

ಇನ್ನು ಕೊರೋನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದವನನ್ನು ಮಹಾಮಾರಿ ಬಲಿಪಡೆದುಕೊಂಡಿದೆ.