ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

Published : Jun 16, 2024, 11:41 AM IST

ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ ಎಂದು ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ದಿಢೀರ್ ತೈಲ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಬೆಳಗಾವಿಯಲ್ಲಿ(Belagavi) ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು(Guarantee scheme) ನೀಡಲು ಸರ್ಕಾರ ಈಗ ಏಕಾಏಕಿ ಬೆಲೆ ಏರಿಕೆ(Petrol diesel Prices rises) ಮಾಡಿದೆ. ಮೊದಲು ಮಾಹಿತಿ ನೀಡದೇ ಡಿಸೇಲ್ ಹಾಗೂ ಪೆಟ್ರೋಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರ ಮಧ್ಯಮ ವರ್ಗದ ಜನರಿಗೆ ಹೊರೆ ಮಾಡಲು ಮುಂದಾಗುತ್ತಿದೆ. ಸರ್ಕಾರ ತಕ್ಷಣವೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more