ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

Published : Jun 16, 2024, 11:41 AM IST

ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ ಎಂದು ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ದಿಢೀರ್ ತೈಲ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಬೆಳಗಾವಿಯಲ್ಲಿ(Belagavi) ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು(Guarantee scheme) ನೀಡಲು ಸರ್ಕಾರ ಈಗ ಏಕಾಏಕಿ ಬೆಲೆ ಏರಿಕೆ(Petrol diesel Prices rises) ಮಾಡಿದೆ. ಮೊದಲು ಮಾಹಿತಿ ನೀಡದೇ ಡಿಸೇಲ್ ಹಾಗೂ ಪೆಟ್ರೋಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರ ಮಧ್ಯಮ ವರ್ಗದ ಜನರಿಗೆ ಹೊರೆ ಮಾಡಲು ಮುಂದಾಗುತ್ತಿದೆ. ಸರ್ಕಾರ ತಕ್ಷಣವೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more