ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

Published : Jun 16, 2024, 11:41 AM IST

ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ ಎಂದು ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ದಿಢೀರ್ ತೈಲ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಬೆಳಗಾವಿಯಲ್ಲಿ(Belagavi) ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು(Guarantee scheme) ನೀಡಲು ಸರ್ಕಾರ ಈಗ ಏಕಾಏಕಿ ಬೆಲೆ ಏರಿಕೆ(Petrol diesel Prices rises) ಮಾಡಿದೆ. ಮೊದಲು ಮಾಹಿತಿ ನೀಡದೇ ಡಿಸೇಲ್ ಹಾಗೂ ಪೆಟ್ರೋಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರ ಮಧ್ಯಮ ವರ್ಗದ ಜನರಿಗೆ ಹೊರೆ ಮಾಡಲು ಮುಂದಾಗುತ್ತಿದೆ. ಸರ್ಕಾರ ತಕ್ಷಣವೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more