ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

Published : Jun 16, 2024, 11:41 AM IST

ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ ಎಂದು ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ದಿಢೀರ್ ತೈಲ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಬೆಳಗಾವಿಯಲ್ಲಿ(Belagavi) ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು(Guarantee scheme) ನೀಡಲು ಸರ್ಕಾರ ಈಗ ಏಕಾಏಕಿ ಬೆಲೆ ಏರಿಕೆ(Petrol diesel Prices rises) ಮಾಡಿದೆ. ಮೊದಲು ಮಾಹಿತಿ ನೀಡದೇ ಡಿಸೇಲ್ ಹಾಗೂ ಪೆಟ್ರೋಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರ ಮಧ್ಯಮ ವರ್ಗದ ಜನರಿಗೆ ಹೊರೆ ಮಾಡಲು ಮುಂದಾಗುತ್ತಿದೆ. ಸರ್ಕಾರ ತಕ್ಷಣವೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more