ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ: ತೈಲ ಬೆಲೆ ಏರಿಕೆಗೆ ವಾಹನ ಸವಾರರ ಆಕ್ರೋಶ

Published : Jun 16, 2024, 11:41 AM IST

ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ ಎಂದು ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ದಿಢೀರ್ ತೈಲ ಬೆಲೆ ಏರಿಕೆ ಮಾಡಿದ ಹಿನ್ನೆಲೆ ಬೆಳಗಾವಿಯಲ್ಲಿ(Belagavi) ವಾಹನ ಸವಾರರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಸರ್ಕಾರ ಕೇವಲ ಹೆಣ್ಣು ಮಕ್ಕಳ ಸರ್ಕಾರದಂತೆ ವರ್ತಿಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು(Guarantee scheme) ನೀಡಲು ಸರ್ಕಾರ ಈಗ ಏಕಾಏಕಿ ಬೆಲೆ ಏರಿಕೆ(Petrol diesel Prices rises) ಮಾಡಿದೆ. ಮೊದಲು ಮಾಹಿತಿ ನೀಡದೇ ಡಿಸೇಲ್ ಹಾಗೂ ಪೆಟ್ರೋಲ್ ದರ ಹೆಚ್ಚಿಸಿರುವುದು ಸರಿಯಲ್ಲ. ತೈಲ ಬೆಲೆ ಏರಿಕೆಯಿಂದ ಇತರೆ ವಸ್ತುಗಳ ಬೆಲೆಯೂ ಹೆಚ್ಚಾಗುವ ಸಾಧ್ಯತೆಯಿದೆ. ಸರ್ಕಾರ ಮಧ್ಯಮ ವರ್ಗದ ಜನರಿಗೆ ಹೊರೆ ಮಾಡಲು ಮುಂದಾಗುತ್ತಿದೆ. ಸರ್ಕಾರ ತಕ್ಷಣವೇ ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ದಕ್ಷಿಣ ಭಾರತ ಉತ್ಸವ 2024.. ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more