ಪಿಜಿ ಬಾಡಿಗೆ ಕೊಡದ ಯುವತಿಯರನ್ನು ಕೂಡಿ ಹಾಕಿದ ಮಾಲೀಕ..!

ಪಿಜಿ ಬಾಡಿಗೆ ಕೊಡದ ಯುವತಿಯರನ್ನು ಕೂಡಿ ಹಾಕಿದ ಮಾಲೀಕ..!

Suvarna News   | Asianet News
Published : May 21, 2020, 04:23 PM IST

ಪಿಜಿ ಬಾಡಿಗೆ ನೀಡದ ಯುವತಿಯರನ್ನು ರೂಮಿನಲ್ಲಿ ಕೂಡಿಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಪಿಜಿ ಮಾಲೀಕ ಯುವತಿಯರನ್ನು ಕೂಡಿ ಹಾಕಿದ್ದಾರೆ. ಲಗೇಜು ತೆಗೆದುಕೊಳ್ಳಲು ಬಂದವರು ಬಂಧಿಯಾಗಿದ್ದಾರೆ. ಮುಂದೇನಾಯ್ತು..? ಇಲ್ಲಿ ನೋಡಿ ವಿಡಿಯೋ

ಹಾಸನ(ಮೇ 21): ಪಿಜಿ ಬಾಡಿಗೆ ನೀಡದ ಯುವತಿಯರನ್ನು ರೂಮಿನಲ್ಲಿ ಕೂಡಿಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಪಿಜಿ ಮಾಲೀಕ ಯುವತಿಯರನ್ನು ಕೂಡಿ ಹಾಕಿದ್ದಾರೆ. ಲಗೇಜು ತೆಗೆದುಕೊಳ್ಳಲು ಬಂದವರು ಬಂಧಿಯಾಗಿದ್ದಾರೆ.

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

ಹಾಸನದ ಕುವೆಂಪು ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಸ್ಥಳೀಯ ಕಾಲೇಜಿನಲ್ಲಿ ಬಿ ಫಾರ್ಮ್ ಓದುತ್ತಿದ್ದ ವಿದ್ಯಾರ್ಥಿನಿಯರು ಲಾಕ್‌ಡೌನ್‌ನಿಂದಾಗಿ ಊರಿಗೆ ಹೋಗಿದ್ದರು. ಈಗ ತಮ್ಮ ಲಗೇಜು ತೆಗೆದುಕೊಳ್ಳಲು ಬಂದಿರುವ ಸಂದರ್ಭ ಬಾಡಿಗೆ ಕೊಡುವಂತೆ ಪೀಡಿಸಿದ್ದಾರೆ. ಬಾಲಕಿಯರು ಲಗೇಜು ತೆಗೆದುಕೊಳ್ಳಲೂ ಆಗದೆ, ಅಲ್ಲಿಂದ ಹೊರ ಹೋಗಲೂ ಆಗದೆ ಬಂಧಿಗಳಾಗಿ ಉಳಿದಿದ್ದಾರೆ. ಏನಾಯ್ತು..? ಇಲ್ಲಿ ನೋಡಿ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?