ಪಿಜಿ ಬಾಡಿಗೆ ಕೊಡದ ಯುವತಿಯರನ್ನು ಕೂಡಿ ಹಾಕಿದ ಮಾಲೀಕ..!

ಪಿಜಿ ಬಾಡಿಗೆ ಕೊಡದ ಯುವತಿಯರನ್ನು ಕೂಡಿ ಹಾಕಿದ ಮಾಲೀಕ..!

Published : May 21, 2020, 04:23 PM IST

ಪಿಜಿ ಬಾಡಿಗೆ ನೀಡದ ಯುವತಿಯರನ್ನು ರೂಮಿನಲ್ಲಿ ಕೂಡಿಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಪಿಜಿ ಮಾಲೀಕ ಯುವತಿಯರನ್ನು ಕೂಡಿ ಹಾಕಿದ್ದಾರೆ. ಲಗೇಜು ತೆಗೆದುಕೊಳ್ಳಲು ಬಂದವರು ಬಂಧಿಯಾಗಿದ್ದಾರೆ. ಮುಂದೇನಾಯ್ತು..? ಇಲ್ಲಿ ನೋಡಿ ವಿಡಿಯೋ

ಹಾಸನ(ಮೇ 21): ಪಿಜಿ ಬಾಡಿಗೆ ನೀಡದ ಯುವತಿಯರನ್ನು ರೂಮಿನಲ್ಲಿ ಕೂಡಿಹಾಕಿದ ಘಟನೆ ಹಾಸನದಲ್ಲಿ ನಡೆದಿದೆ. ಪಿಜಿ ಮಾಲೀಕ ಯುವತಿಯರನ್ನು ಕೂಡಿ ಹಾಕಿದ್ದಾರೆ. ಲಗೇಜು ತೆಗೆದುಕೊಳ್ಳಲು ಬಂದವರು ಬಂಧಿಯಾಗಿದ್ದಾರೆ.

ಸ್ವಚ್ಛವಾಗಿದ್ದ ಶಿರಸಿಯಲ್ಲಿ 9 ಕೇಸು, ಎಲ್ಲಾ ಮುಂಬೈ ಲಿಂಕು!

ಹಾಸನದ ಕುವೆಂಪು ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಸ್ಥಳೀಯ ಕಾಲೇಜಿನಲ್ಲಿ ಬಿ ಫಾರ್ಮ್ ಓದುತ್ತಿದ್ದ ವಿದ್ಯಾರ್ಥಿನಿಯರು ಲಾಕ್‌ಡೌನ್‌ನಿಂದಾಗಿ ಊರಿಗೆ ಹೋಗಿದ್ದರು. ಈಗ ತಮ್ಮ ಲಗೇಜು ತೆಗೆದುಕೊಳ್ಳಲು ಬಂದಿರುವ ಸಂದರ್ಭ ಬಾಡಿಗೆ ಕೊಡುವಂತೆ ಪೀಡಿಸಿದ್ದಾರೆ. ಬಾಲಕಿಯರು ಲಗೇಜು ತೆಗೆದುಕೊಳ್ಳಲೂ ಆಗದೆ, ಅಲ್ಲಿಂದ ಹೊರ ಹೋಗಲೂ ಆಗದೆ ಬಂಧಿಗಳಾಗಿ ಉಳಿದಿದ್ದಾರೆ. ಏನಾಯ್ತು..? ಇಲ್ಲಿ ನೋಡಿ ವಿಡಿಯೋ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?