ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

Published : Feb 06, 2023, 03:40 PM IST

ಗುಮ್ಮಟ ನಗರಿ ವಿಜಯಪುರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ವ್ಯಂಗ್ಯಚಿತ್ರ ಹಾಗೂ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು.

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ, ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಛಾಯಾಚಿತ್ರ, ವ್ಯಂಗ್ಯಚಿತ್ರ ಹಾಗೂ ವಸ್ತು ಪ್ರದರ್ಶನ ನಡೆಯುತ್ತಿದೆ. ಫೋಟೋ ಜರ್ನಲಿಸ್ಟ್‌ಗಳು ತೆಗೆದ ಪ್ರಶಸ್ತಿಗಳಿಗೆ ಆಯ್ಕೆಯಾದ ಪೋಟೋಗಳ ಪ್ರದರ್ಶನ ಇದಾಗಿದ್ದು, 100ಕ್ಕೂ ಅಧಿಕ ಆಯ್ದ ಛಾಯಾಚಿತ್ರಗಳು ಇವೆ. ಪ್ರವಾಹ ಸಂದರ್ಭದಲ್ಲಿ ದೇವರ ಫೋಟೋಗಳನ್ನು ಎತ್ತಿಕೊಂಡು ಬರುತ್ತಿರುವ ಸಂತ್ರಸ್ತನ ಫೋಟೊ ಗಮನ ಸೆಳೆಯಿತು. ಹಾಗೂ ಪತ್ರಕರ್ತರು, ಸಾರ್ವಜನಿಕರನ್ನು ವ್ಯಂಗ್ಯಚಿತ್ರಗಳು ನಗೆಗಡಲಲ್ಲಿ ತೇಲಿಸಿದವು. ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ, ಡಿಕೆಶಿ ಹಾಗೂ ನಟ ಯಶ್  ವ್ಯಂಗ್ಯಚಿತ್ರಗಳು ಇದ್ದವು.ವಿಜಯಪುರ ಜಿಲ್ಲೆ ಸಿಂದಗಿಯ ಶರಣು ಚಟ್ಟಿ ಬಿಡಿಸಿದ ವ್ಯಂಗ್ಯಚಿತ್ರಗಳ ಪ್ರದರ್ಶನ ನಡೆಯಿತು.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more