ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

Published : Feb 06, 2023, 03:40 PM IST

ಗುಮ್ಮಟ ನಗರಿ ವಿಜಯಪುರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ವ್ಯಂಗ್ಯಚಿತ್ರ ಹಾಗೂ ಛಾಯಾಚಿತ್ರ ಪ್ರದರ್ಶನ ಗಮನ ಸೆಳೆಯಿತು.

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ, ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಛಾಯಾಚಿತ್ರ, ವ್ಯಂಗ್ಯಚಿತ್ರ ಹಾಗೂ ವಸ್ತು ಪ್ರದರ್ಶನ ನಡೆಯುತ್ತಿದೆ. ಫೋಟೋ ಜರ್ನಲಿಸ್ಟ್‌ಗಳು ತೆಗೆದ ಪ್ರಶಸ್ತಿಗಳಿಗೆ ಆಯ್ಕೆಯಾದ ಪೋಟೋಗಳ ಪ್ರದರ್ಶನ ಇದಾಗಿದ್ದು, 100ಕ್ಕೂ ಅಧಿಕ ಆಯ್ದ ಛಾಯಾಚಿತ್ರಗಳು ಇವೆ. ಪ್ರವಾಹ ಸಂದರ್ಭದಲ್ಲಿ ದೇವರ ಫೋಟೋಗಳನ್ನು ಎತ್ತಿಕೊಂಡು ಬರುತ್ತಿರುವ ಸಂತ್ರಸ್ತನ ಫೋಟೊ ಗಮನ ಸೆಳೆಯಿತು. ಹಾಗೂ ಪತ್ರಕರ್ತರು, ಸಾರ್ವಜನಿಕರನ್ನು ವ್ಯಂಗ್ಯಚಿತ್ರಗಳು ನಗೆಗಡಲಲ್ಲಿ ತೇಲಿಸಿದವು. ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ದೇವೇಗೌಡ, ಸಿದ್ದರಾಮಯ್ಯ, ಡಿಕೆಶಿ ಹಾಗೂ ನಟ ಯಶ್  ವ್ಯಂಗ್ಯಚಿತ್ರಗಳು ಇದ್ದವು.ವಿಜಯಪುರ ಜಿಲ್ಲೆ ಸಿಂದಗಿಯ ಶರಣು ಚಟ್ಟಿ ಬಿಡಿಸಿದ ವ್ಯಂಗ್ಯಚಿತ್ರಗಳ ಪ್ರದರ್ಶನ ನಡೆಯಿತು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more