ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

Published : Nov 09, 2021, 10:26 AM ISTUpdated : Nov 09, 2021, 10:57 AM IST

ಅಂಗವೈಕಲ್ಯ ಬೋರಯ್ಯ ಅವರಿಗೆ ಒಂದು ಸಮಸ್ಯೆಯೇ ಅಲ್ಲ. ಕುಂಟುತ್ತಲೇ ಜಮೀನೆಲ್ಲವನ್ನೂ ನೋಡಿಕೊಳ್ಳೋ, ಕೃಷಿ ಮಾಡೋ ಬೋರಯ್ಯನ ಸ್ಟೋರಿ ಮಾತ್ರ ಸಖತ್ ಇಂಟ್ರೆಸ್ಟಿಂಗ್..

ಚಿತ್ರದುರ್ಗ(ನ.09): ಅಂಗವೈಕಲ್ಯ ಎಂಬುದು ನೋವು, ಅಸಹಾಯಕತೆ, ತೊಡಕು ಎಂಬ ಮನಸ್ಥಿತಿ ನಮ್ಮಲ್ಲಿ ಈಗಲೂ ಇದೆ. ಆದರೆ ಇದೆಲ್ಲವೂ ಅಂದುಕೊಂಡವರಿಗಷ್ಟೇ.. ಎಲ್ಲವೂ ಮನಸಿನ ಛಲದ ಮೇಲೆಯೇ ಅವಲಂಬಿಸಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಚಿತ್ರದುರ್ಗದ(Chitradurga) ಬೋರಯ್ಯ.

ಪುತ್ತೂರಿನಲ್ಲಿ ಎಂಜಿನಿಯರಿಂಗ್‌ ಪದವೀಧರನ ಕೃಷಿ ಸಾಧನೆ

ಬೋರಯ್ಯ ಯಾರಿಗೂ ಹೊರೆಯಾಗದೆ ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಜಮೀನಿನ ತುಂಬಾ ಬಹಳಷ್ಟು ಬಗೆಯ ಕೃಷಿ(Agriculture) ಮಾಡಿದ್ದಾರೆ. ಹಚ್ಚ ಹಸಿರು ಹೊಲವನ್ನು ನೋಡಿಕೊಂಡು ಪ್ರೀತಿಯ ಕುದುರೆಯನ್ನು ಸಾಕುತ್ತಾ ಮೇಕೆಗಳನ್ನು ಸಾಕುತ್ತಾರೆ. ಮೆಕ್ಕೆ ಜೋಳ ಪ್ರಮುಖ ಬೆಳೆ, ಅಷ್ಟೇ ಅಲ್ಲ ಹುರುಳಿ, ಈರುಳ್ಳಿ ಸೇರಿ ಹಲವಾರು ಬಗೆಯ ತರಕಾರಿ ಧಾನ್ಯಗಳನ್ನು ಬೆಳೆದು ಜೀವನ ಸಾಗಿಸುತ್ತಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more