ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

Published : Nov 09, 2021, 10:26 AM ISTUpdated : Nov 09, 2021, 10:57 AM IST

ಅಂಗವೈಕಲ್ಯ ಬೋರಯ್ಯ ಅವರಿಗೆ ಒಂದು ಸಮಸ್ಯೆಯೇ ಅಲ್ಲ. ಕುಂಟುತ್ತಲೇ ಜಮೀನೆಲ್ಲವನ್ನೂ ನೋಡಿಕೊಳ್ಳೋ, ಕೃಷಿ ಮಾಡೋ ಬೋರಯ್ಯನ ಸ್ಟೋರಿ ಮಾತ್ರ ಸಖತ್ ಇಂಟ್ರೆಸ್ಟಿಂಗ್..

ಚಿತ್ರದುರ್ಗ(ನ.09): ಅಂಗವೈಕಲ್ಯ ಎಂಬುದು ನೋವು, ಅಸಹಾಯಕತೆ, ತೊಡಕು ಎಂಬ ಮನಸ್ಥಿತಿ ನಮ್ಮಲ್ಲಿ ಈಗಲೂ ಇದೆ. ಆದರೆ ಇದೆಲ್ಲವೂ ಅಂದುಕೊಂಡವರಿಗಷ್ಟೇ.. ಎಲ್ಲವೂ ಮನಸಿನ ಛಲದ ಮೇಲೆಯೇ ಅವಲಂಬಿಸಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಚಿತ್ರದುರ್ಗದ(Chitradurga) ಬೋರಯ್ಯ.

ಪುತ್ತೂರಿನಲ್ಲಿ ಎಂಜಿನಿಯರಿಂಗ್‌ ಪದವೀಧರನ ಕೃಷಿ ಸಾಧನೆ

ಬೋರಯ್ಯ ಯಾರಿಗೂ ಹೊರೆಯಾಗದೆ ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಜಮೀನಿನ ತುಂಬಾ ಬಹಳಷ್ಟು ಬಗೆಯ ಕೃಷಿ(Agriculture) ಮಾಡಿದ್ದಾರೆ. ಹಚ್ಚ ಹಸಿರು ಹೊಲವನ್ನು ನೋಡಿಕೊಂಡು ಪ್ರೀತಿಯ ಕುದುರೆಯನ್ನು ಸಾಕುತ್ತಾ ಮೇಕೆಗಳನ್ನು ಸಾಕುತ್ತಾರೆ. ಮೆಕ್ಕೆ ಜೋಳ ಪ್ರಮುಖ ಬೆಳೆ, ಅಷ್ಟೇ ಅಲ್ಲ ಹುರುಳಿ, ಈರುಳ್ಳಿ ಸೇರಿ ಹಲವಾರು ಬಗೆಯ ತರಕಾರಿ ಧಾನ್ಯಗಳನ್ನು ಬೆಳೆದು ಜೀವನ ಸಾಗಿಸುತ್ತಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more