ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

Published : Nov 09, 2021, 10:26 AM ISTUpdated : Nov 09, 2021, 10:57 AM IST

ಅಂಗವೈಕಲ್ಯ ಬೋರಯ್ಯ ಅವರಿಗೆ ಒಂದು ಸಮಸ್ಯೆಯೇ ಅಲ್ಲ. ಕುಂಟುತ್ತಲೇ ಜಮೀನೆಲ್ಲವನ್ನೂ ನೋಡಿಕೊಳ್ಳೋ, ಕೃಷಿ ಮಾಡೋ ಬೋರಯ್ಯನ ಸ್ಟೋರಿ ಮಾತ್ರ ಸಖತ್ ಇಂಟ್ರೆಸ್ಟಿಂಗ್..

ಚಿತ್ರದುರ್ಗ(ನ.09): ಅಂಗವೈಕಲ್ಯ ಎಂಬುದು ನೋವು, ಅಸಹಾಯಕತೆ, ತೊಡಕು ಎಂಬ ಮನಸ್ಥಿತಿ ನಮ್ಮಲ್ಲಿ ಈಗಲೂ ಇದೆ. ಆದರೆ ಇದೆಲ್ಲವೂ ಅಂದುಕೊಂಡವರಿಗಷ್ಟೇ.. ಎಲ್ಲವೂ ಮನಸಿನ ಛಲದ ಮೇಲೆಯೇ ಅವಲಂಬಿಸಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಚಿತ್ರದುರ್ಗದ(Chitradurga) ಬೋರಯ್ಯ.

ಪುತ್ತೂರಿನಲ್ಲಿ ಎಂಜಿನಿಯರಿಂಗ್‌ ಪದವೀಧರನ ಕೃಷಿ ಸಾಧನೆ

ಬೋರಯ್ಯ ಯಾರಿಗೂ ಹೊರೆಯಾಗದೆ ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಜಮೀನಿನ ತುಂಬಾ ಬಹಳಷ್ಟು ಬಗೆಯ ಕೃಷಿ(Agriculture) ಮಾಡಿದ್ದಾರೆ. ಹಚ್ಚ ಹಸಿರು ಹೊಲವನ್ನು ನೋಡಿಕೊಂಡು ಪ್ರೀತಿಯ ಕುದುರೆಯನ್ನು ಸಾಕುತ್ತಾ ಮೇಕೆಗಳನ್ನು ಸಾಕುತ್ತಾರೆ. ಮೆಕ್ಕೆ ಜೋಳ ಪ್ರಮುಖ ಬೆಳೆ, ಅಷ್ಟೇ ಅಲ್ಲ ಹುರುಳಿ, ಈರುಳ್ಳಿ ಸೇರಿ ಹಲವಾರು ಬಗೆಯ ತರಕಾರಿ ಧಾನ್ಯಗಳನ್ನು ಬೆಳೆದು ಜೀವನ ಸಾಗಿಸುತ್ತಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more