ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

ಹೆಸರು ಮಾತ್ರ ಬೋರಯ್ಯ..! ಇವರ ಕೃಷಿ ಸಾಧನೆ ಸಖತ್ ಇಂಟ್ರೆಸ್ಟಿಂಗ್

Published : Nov 09, 2021, 10:26 AM ISTUpdated : Nov 09, 2021, 10:57 AM IST

ಅಂಗವೈಕಲ್ಯ ಬೋರಯ್ಯ ಅವರಿಗೆ ಒಂದು ಸಮಸ್ಯೆಯೇ ಅಲ್ಲ. ಕುಂಟುತ್ತಲೇ ಜಮೀನೆಲ್ಲವನ್ನೂ ನೋಡಿಕೊಳ್ಳೋ, ಕೃಷಿ ಮಾಡೋ ಬೋರಯ್ಯನ ಸ್ಟೋರಿ ಮಾತ್ರ ಸಖತ್ ಇಂಟ್ರೆಸ್ಟಿಂಗ್..

ಚಿತ್ರದುರ್ಗ(ನ.09): ಅಂಗವೈಕಲ್ಯ ಎಂಬುದು ನೋವು, ಅಸಹಾಯಕತೆ, ತೊಡಕು ಎಂಬ ಮನಸ್ಥಿತಿ ನಮ್ಮಲ್ಲಿ ಈಗಲೂ ಇದೆ. ಆದರೆ ಇದೆಲ್ಲವೂ ಅಂದುಕೊಂಡವರಿಗಷ್ಟೇ.. ಎಲ್ಲವೂ ಮನಸಿನ ಛಲದ ಮೇಲೆಯೇ ಅವಲಂಬಿಸಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಚಿತ್ರದುರ್ಗದ(Chitradurga) ಬೋರಯ್ಯ.

ಪುತ್ತೂರಿನಲ್ಲಿ ಎಂಜಿನಿಯರಿಂಗ್‌ ಪದವೀಧರನ ಕೃಷಿ ಸಾಧನೆ

ಬೋರಯ್ಯ ಯಾರಿಗೂ ಹೊರೆಯಾಗದೆ ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಜಮೀನಿನ ತುಂಬಾ ಬಹಳಷ್ಟು ಬಗೆಯ ಕೃಷಿ(Agriculture) ಮಾಡಿದ್ದಾರೆ. ಹಚ್ಚ ಹಸಿರು ಹೊಲವನ್ನು ನೋಡಿಕೊಂಡು ಪ್ರೀತಿಯ ಕುದುರೆಯನ್ನು ಸಾಕುತ್ತಾ ಮೇಕೆಗಳನ್ನು ಸಾಕುತ್ತಾರೆ. ಮೆಕ್ಕೆ ಜೋಳ ಪ್ರಮುಖ ಬೆಳೆ, ಅಷ್ಟೇ ಅಲ್ಲ ಹುರುಳಿ, ಈರುಳ್ಳಿ ಸೇರಿ ಹಲವಾರು ಬಗೆಯ ತರಕಾರಿ ಧಾನ್ಯಗಳನ್ನು ಬೆಳೆದು ಜೀವನ ಸಾಗಿಸುತ್ತಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more