ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Suvarna News   | Asianet News
Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!