ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Suvarna News   | Asianet News
Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!