ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Suvarna News   | Asianet News
Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?