ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Suvarna News   | Asianet News
Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!