ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

ದನದ ಹಟ್ಟಿಯಲ್ಲಿ ಬೃಹತ್ ಹೆಬ್ಬಾವುಗಳು: ಹಿಡಿಯೋಕೋದ್ರೆ ಕೈಗೆ ಸುತ್ತಿತು!

Suvarna News   | Asianet News
Published : May 12, 2020, 02:27 PM IST

ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ತಜ್ಞ ಹಾವನ್ನು ಹಿಡಿಯಲು ಹೋದಾಗ ಹಾವು ವ್ಯಕ್ತಿಯ ಕೈಗೆ ಸುತ್ತಿಹಾಕಿಕೊಂಡಿದೆ. ಇಲ್ಲಿದೆ ವಿಡಿಯೋ

ಉಡುಪಿ(ಮೇ 12): ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿನ ವಿಶ್ವನಾಥ ಕ್ಷೇತ್ರದ ಸಮೀಪದ ರಾಮಚಂದ್ರ ಪೈ ಎಂಬವರ ಮನೆಯ ದನದ ಹಟ್ಟಿಯಲ್ಲಿ 2 ಹೆಬ್ಬಾವುಗಳು ಪತ್ತೆಯಾಗಿವೆ. ಅದನ್ನು ಕಂಡು ಬೆಚ್ಚಿಬಿದ್ದ ಅವರು ಸ್ಥಳೀಯ ಉರಗ ಉರಗತಜ್ಞ ಮನು ಪೈ  ಅವರನ್ನು ಕರೆಸಿ ನೋಡಿದಾಗ ಎರಡೂ ಹೆಬ್ಬಾವುಗಳು ಮೊಟ್ಟೆಗೆ ಕಾವು ಕೊಡುತ್ತಿದ್ದುದು ಕಂಡುಬಂತು.

ಎಲ್ಲಿಗೂ ಪ್ರಯಾಣ ಬೆಳೆಸಿಲ್ಲ, ಆದರೂ 81 ಮಂದಿಗೆ ತಗುಲಿದೆ ಕೊರೋನಾ ಸೋಂಕು..!

ಒಂದು ಹೆಬ್ಬಾವು 15 ಮೊಟ್ಟೆಗಳು ಮತ್ತು ಇನ್ನೊಂದು ಹೆಬ್ಬಾವು 16 ಮೊಟ್ಟೆಗಳ ಮೇಲೆ ಸುರಳಿಯಾಗಿ ಕೂತು ಕಾವು ಕೊಡುತ್ತಿದ್ದವು. ನಂತರ ಅವುಗಳನ್ನು ಸುರಕ್ಷಿತವಾಗಿ ಹಿಡಿದ ಉರಗತಜ್ಞ ಮನು ಪೈ ಅವರು ಪ್ರತ್ಯೇಕ ಗೋಣಿ ಚೀಲಕ್ಕೆ ತುಂಬಿಸಿದರು. ಇಲ್ಲಿದೆ ವಿಡಿಯೋ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!