ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

Suvarna News   | Asianet News
Published : Jul 18, 2020, 11:25 AM IST

ಹಂದಿಗಳ ಕಾಟದಿಂದ ಬೇಸತ್ತ ರೋಗಿಗಳು| ಜಿಲ್ಲಾಸ್ಪತ್ರೆಯ ದಿವ್ಯ ನಿರ್ಲಕ್ಷ್ಯಕ್ಕೆ ಬೆಚ್ಚಿಬಿದ್ದ ರೋಗಿಗಳು| ಆರೋಗ್ಯಾಧಿಕಾರಿಗಳ ಬೇಜವ್ದಾರಿತನ|

ಕಲಬುರಗಿ(ಜು.18): ಹಂದಿಗಳ ಕಾಟದಿಂದ ರೋಗಿಗಳು ಬೇಸತ್ತ ಘಟನೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ. ಹೌದು, ಜಿಲ್ಲಾಸ್ಪತ್ರೆಯ ದಿವ್ಯ ನಿರ್ಲಕ್ಷ್ಯಕ್ಕೆ ರೋಗಿಗಳು ಬೆಚ್ಚಿಬಿದ್ದಿದ್ದಾರೆ. ರೋಗಿಗಳ ಬಗ್ಗೆ ಕೇರ್‌ ತೆಗೆದುಕೊಳ್ಳಬೇಕಾದ ಆರೋಗ್ಯಾಧಿಕಾರಿಗಳು ಮಾತ್ರ ಬೇಜವ್ದಾರಿತನದಿಂದ ವರ್ತಿಸುತ್ತಿದ್ದಾರೆ. 

ಇಲ್ಲ ನಿಯಂತ್ರಣ, ಬೆಂಗಳೂರಲ್ಲಿ ಹೆಚ್ಚಾಗ್ತಿದೆ ಕೊರೊನಾ..!

ಈ ದೃಶ್ಯ ನೋಡಿದ ಮೇಲೆ ಇದು ಕೋವಿಡ್‌ ಆಸ್ಪತ್ರೆನಾ? ಅಥವಾ ಹಂದಿಗಳ ಆಸ್ಪತ್ರೆನಾ? ಎಂದು ಮಾತನಾಡಿಕೊಳ್ಳುತ್ತಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!