ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

Published : Apr 25, 2020, 12:22 PM IST

ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭ| ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಸಿದ್ಧ| ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ| ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ|

ಬೆಂಗಳೂರುಏ.25): ಮಹಾಮಾರಿ ಕೊರೋನಾ ಸೋಂಕಿನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಇಂದಿನಿಂದ(ಶನಿವಾರ) ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭವಾಗಿದೆ. ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಆರಂಭವಾಗಿದೆ. 

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಇಬ್ಬರು ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ ಸಿಕ್ಕಿದೆ.  ಕೊರೋನಾ ಸೋಂಕು ಬಂದು ನಂತರ ಗುಣಮುಖರಾದಂತವರ ರಕ್ತದಿಂದ ಪ್ಲಾಸ್ಮಾ ತೆಗೆದುಕೊಂಡು, ಆ ಪ್ಲಾಸ್ಮಾ ಮೂಲಕ ರೋಗಿಗಳಿಗೆ ಚಿಕಿತ್ಸೆ ಕೊಡುವಂತ ಟ್ರಯಲ್‌ ಆರಂಭವಾಗಿದೆ. ಕೇವಲ ಮೂರೇ ಗಂಟೆಗಳಲ್ಲಿ ಪ್ಲಾಸ್ಮಾ ಪ್ರಕ್ರಿಯೆ ಮುಗಿಯಲಿದೆ. ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಕೊಡಲಾಗುತ್ತದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?