ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

Suvarna News   | Asianet News
Published : Apr 25, 2020, 12:22 PM IST

ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭ| ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಸಿದ್ಧ| ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ| ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ|

ಬೆಂಗಳೂರುಏ.25): ಮಹಾಮಾರಿ ಕೊರೋನಾ ಸೋಂಕಿನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಇಂದಿನಿಂದ(ಶನಿವಾರ) ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭವಾಗಿದೆ. ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಆರಂಭವಾಗಿದೆ. 

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಇಬ್ಬರು ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ ಸಿಕ್ಕಿದೆ.  ಕೊರೋನಾ ಸೋಂಕು ಬಂದು ನಂತರ ಗುಣಮುಖರಾದಂತವರ ರಕ್ತದಿಂದ ಪ್ಲಾಸ್ಮಾ ತೆಗೆದುಕೊಂಡು, ಆ ಪ್ಲಾಸ್ಮಾ ಮೂಲಕ ರೋಗಿಗಳಿಗೆ ಚಿಕಿತ್ಸೆ ಕೊಡುವಂತ ಟ್ರಯಲ್‌ ಆರಂಭವಾಗಿದೆ. ಕೇವಲ ಮೂರೇ ಗಂಟೆಗಳಲ್ಲಿ ಪ್ಲಾಸ್ಮಾ ಪ್ರಕ್ರಿಯೆ ಮುಗಿಯಲಿದೆ. ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಕೊಡಲಾಗುತ್ತದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!