ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

Suvarna News   | Asianet News
Published : Apr 25, 2020, 12:22 PM IST

ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭ| ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಸಿದ್ಧ| ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ| ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ|

ಬೆಂಗಳೂರುಏ.25): ಮಹಾಮಾರಿ ಕೊರೋನಾ ಸೋಂಕಿನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಇಂದಿನಿಂದ(ಶನಿವಾರ) ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭವಾಗಿದೆ. ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಆರಂಭವಾಗಿದೆ. 

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಇಬ್ಬರು ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ ಸಿಕ್ಕಿದೆ.  ಕೊರೋನಾ ಸೋಂಕು ಬಂದು ನಂತರ ಗುಣಮುಖರಾದಂತವರ ರಕ್ತದಿಂದ ಪ್ಲಾಸ್ಮಾ ತೆಗೆದುಕೊಂಡು, ಆ ಪ್ಲಾಸ್ಮಾ ಮೂಲಕ ರೋಗಿಗಳಿಗೆ ಚಿಕಿತ್ಸೆ ಕೊಡುವಂತ ಟ್ರಯಲ್‌ ಆರಂಭವಾಗಿದೆ. ಕೇವಲ ಮೂರೇ ಗಂಟೆಗಳಲ್ಲಿ ಪ್ಲಾಸ್ಮಾ ಪ್ರಕ್ರಿಯೆ ಮುಗಿಯಲಿದೆ. ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಕೊಡಲಾಗುತ್ತದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್