ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

ಕೋವಿಡ್‌-19 ವಿರುದ್ಧ ಹೋರಾಟ: ಇಂದಿನಿಂದ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಆರಂಭ

Suvarna News   | Asianet News
Published : Apr 25, 2020, 12:22 PM IST

ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭ| ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಸಿದ್ಧ| ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ| ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ|

ಬೆಂಗಳೂರುಏ.25): ಮಹಾಮಾರಿ ಕೊರೋನಾ ಸೋಂಕಿನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಇಂದಿನಿಂದ(ಶನಿವಾರ) ರಾಜ್ಯಾದ್ಯಂತ ಪ್ಲಾಸ್ಮಾ ಥೆರಪಿ ಕ್ಲಿನಿಕಲ್ ಟ್ರಯಲ್‌ ಚಿಕಿತ್ಸೆ ಆರಂಭವಾಗಿದೆ. ಬೆಂಗಳೂರಿನ ಬಿಎಂಸಿಆರ್‌ಐ ಮತ್ತು ಹೆಚ್‌ಸಿಜಿ ಸಜಯೋಗದಲ್ಲಿ ಲ್ಯಾಬ್‌ ಆರಂಭವಾಗಿದೆ. 

ಕೊರೋನಾ ನಿವಾರಣೆಗಾಗಿ ಮಹಾರುದ್ರಯಾಗ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾಗಿ

ಇಬ್ಬರು ಕೋವಿಡ್‌-19 ಗುಣಮುಖರಿಂದ ಪ್ಲಾಸ್ಮಾ ದಾನ ಸಿಕ್ಕಿದೆ.  ಕೊರೋನಾ ಸೋಂಕು ಬಂದು ನಂತರ ಗುಣಮುಖರಾದಂತವರ ರಕ್ತದಿಂದ ಪ್ಲಾಸ್ಮಾ ತೆಗೆದುಕೊಂಡು, ಆ ಪ್ಲಾಸ್ಮಾ ಮೂಲಕ ರೋಗಿಗಳಿಗೆ ಚಿಕಿತ್ಸೆ ಕೊಡುವಂತ ಟ್ರಯಲ್‌ ಆರಂಭವಾಗಿದೆ. ಕೇವಲ ಮೂರೇ ಗಂಟೆಗಳಲ್ಲಿ ಪ್ಲಾಸ್ಮಾ ಪ್ರಕ್ರಿಯೆ ಮುಗಿಯಲಿದೆ. ವೆಂಟಿಲೇಟರ್‌ ಸಪೋರ್ಟ್‌ನಲ್ಲಿರುವ ಐದು ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಕೊಡಲಾಗುತ್ತದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!