ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ, ಬದುಕೋದೆ ಇಲ್ಲ ಎಂಬತ್ತಿದ್ದ ಯುವಕ ಗುಣಮುಖ

Kannadaprabha News   | Asianet News
Published : Apr 16, 2020, 03:49 PM IST
ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.
ದೆಹಲಿ(ಏ.16): ಕೊರೋನಾ ಚಿಕಿತ್ಸೆಗೆ ರಾಮಬಾಣವಾಗಿದೆ ಪ್ಲಾಸ್ಮಾ ಥೆರಪಿ. ಪ್ಲಾಸ್ಮಾ ಥೆರಪಿಯಿಂದ ಕೊರೋನಾ ಸೋಂಕಿತರು ಗುಣಮುಖವಾಗುವ ಸಾಧ್ಯತೆ ಇದೆ.
ಕೊರೋನಾಗೆ ಔಷಧಿ ಹುಡುಕುವ ವೈದ್ಯರಿಗೆ ಹೊಸ ಅಸ್ತ್ರ ಲಭ್ಯವಾಗಿದ್ದು, ಕೊರೋನಾ ಸೋಂಕಿತರನ್ನು ಗುಣಮುಖ ಮಾಡಲು ಪ್ಲಾಸ್ಮಾ ಥೆರಪಿ ಬಳಸಲಾಗುತ್ತಿದೆ.

ಚೀನಾ ಕಳುಹಿಸಿದ PPE ಕಿಟ್ ಭಾರತದ ಸುರಕ್ಷತಾ ಪರೀಕ್ಷೆಯಲ್ಲಿ ಫೇಲ್!

ದೆಹಲಿಯ ಸೋಂಕಿತ ಯುವಕನ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗಿಸಲಾಗಿದೆ. ವೆಂಟಿಲೇಟರ್ ಇಲ್ಲದೆ ಬದುಕಲಾಗದ ಸ್ಥಿತಿಯಲ್ಲಿದ್ದ ಯುವಕನ ಪಾಲಿಗೆ ಪ್ಲಾಸ್ಮಾ ಥೆರಪಿ ವರವಾಗಿ ಪರಿಣಮಿಸಿದೆ. ಇಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯ ಆಂಟಿಬಯೋಟಿಕ್‌ನ್ನು ಉಪಯೋಗಿಸಿ ಇತರ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ.
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!